Author Archives: Champa kala

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್.ಎಂ ಕೃಷ್ಣ –

ಬಸವರಾಜು ಬೊಮ್ಮಾಯಿಯವರು ಈ ಬಾರಿಯ ಮೈಸೂರು ದಸರದ ಉದ್ಘಾಟಕರು ಯಾರು ಎಂಬ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ರಾಜ್ಯದ  ಮಾಜಿ ಮುಖ್ಯ ಮಂತ್ರಿ ಎಸ್ ಎಂ ಕೃಷ್ಣ ರವರಿಂದಲೇ ಈ ಬಾರಿಯ ದಸರಾ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದ್ದಾರೆ. ದಸರಾ ಹಬ್ಬದ ಸಿದ್ದತೆ ಕುರಿತು ನಡೆಸಿದ ಚರ್ಚೆಯಲ್ಲಿ ಈ ಕುರಿತು ಹೇಳಿಕೆ ನೀಡಲಾಯಿತು. ಅಕ್ಟೋಬರ್ 2ರಿಂದ ಈ ಬಾರಿ ನಾಡಹಬ್ಬ ದಸರಾಗೆ ಚಾಲನೆ ಸಿಗಲಿದೆ. ಅಲ್ಲದೆ ಕೋವಿಡ್ – 19 ಕಾಳಜಿಯ ದೃಷ್ಟಿಯಿಂದ, ಕರ್ನಾಟಕ ಸರ್ಕಾರವು ಈ […]