Category Archives: Mysore

News

Share on facebook Facebook Share on twitter Twitter Share on twitter Twitter Share on facebook Share on twitter Share on telegram Share on facebook Share on facebook Lorem ipsum dolor sit amet, consectetuer adipiscing elit. Aenean commodo ligula eget dolor. Aenean massa. Cum sociis natoque penatibus et magnis dis parturient montes, nascetur ridiculus mus. Donec […]

ಮುಸ್ಲಿಂ ಅಬ್ಯರ್ಥಿಯಿಂದ ಬಿಜೆಪಿಗೆ ಲಾಭ ; ಸಿದ್ಧರಾಮಯ್ಯ ಟೀಕೆ

ಳೂರು: ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡುತ್ತಿದೆ. ಬಸವಕಲ್ಯಾಣದಲ್ಲೂ ಅದನ್ನೇ ಮಾಡಿದ್ರು. ಮುಸ್ಲಿಮರ ಬಗ್ಗೆ ಜೆಡಿಎಸ್‌ನವರಿಗೆ ಅಷ್ಟೊಂದು ಕಾಳಜಿ ಇದ್ರೆ, ಸಂಪುಟದಲ್ಲಿ ಯಾಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಏಕೆ ಟಿಕೆಟ್ ಕೊಡಲ್ಲ? ಬಿಜೆಪಿಗೆ ಅನುಕೂಲ ಮಾಡಿಕೊಡಲು ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕುತ್ತಾರೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. […]

ಲಸಿಕಾ ಅಭಿಯಾನದಲ್ಲಿ ಭಾರತ ಅಮೋಘ ಸಾಧನೆ : ಪ್ರಧಾನಿ ಬಣ್ಣನೆ

ಬೆಂಗಳೂರು,ಅ.2- ಮುಂದುವರೆದ ರಾಷ್ಟ್ರಗಳಿಗಿಂತಲೂ ಲಸಿಕಾ ಅಭಿಯಾನದಲ್ಲಿ ಭಾರತ ಅಮೋಘ ಸಾಧನೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಓಪನ್ ನಿಯತಕಾಲಿಕ ಪತ್ರಿಕೆಗೆ ಸಂದರ್ಶನ ನೀಡಿರುವ ಮೋದಿ ಅವರು, ಲಸಿಕೆ ರೂಪಿಸದೆ ಇದ್ದರೆ ದೇಶದ ಪರಿಸ್ಥಿತಿ ಹೇಗಿರುತಿತ್ತು ಎಂಬುದನ್ನು ಕಲ್ಪಿಸಿಕೊಳ್ಳಿ. ವಿಶ್ವದ ದೊಡ್ಡ ಜನಸಂಖ್ಯೆ ಹೊಂದಿರುವ ರಾಷ್ಟ್ರಗಳಲ್ಲಿ ಈಗಲೂ ಲಸಿಕೆ ಲಭ್ಯವಿಲ್ಲ. ಆದರೆ ನಾವು ಆತ್ಮ ನಿರ್ಭರ್ ಭಾರತದಡಿ ಸ್ವಂತ ಲಸಿಕೆ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು. ವಯಸ್ಕ ಜನಸಂಖ್ಯೆ ಪೈಕಿ ಶೇ.69ರಷ್ಟು ಮಂದಿ ಮೊದಲ ಡೋಸ್ ಪಡೆದಿದ್ದು, ಶೇ.25ರಷ್ಟು […]

ಮೈಸೂರು ದಸರಾ ವಿಶೇಷ; ದಸರಾ ‘ಪೊಲೀಸ್ ಬ್ಯಾಂಡ್’ಗೆ ಹೊಸ ರೂಪ

ಮೈಸೂರು, ಅಕ್ಟೋಬರ್ 01;ಮಹೋತ್ಸವ ಎಂದರೆ ಅಲ್ಲಿ ನೂರು ಅಚ್ಚರಿಗಳ ಸೊಬಗು ಅಡಗಿ ಕುಳಿತಿರುತ್ತದೆ. ಜಂಬೂಸವಾರಿ ಒಂದು ಆಕರ್ಷಣೆಯಾದರೆ ಸಾಂಸ್ಕೃತಿಕ ಕಾರ್ಯಕ್ರಮಗಳ ರಂಗು ಮತ್ತೊಂದು ಕಡೆ. ಈ ವರ್ಷ ದಸರಾ ಉತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ‘ಪೊಲೀಸ್ ಬ್ಯಾಂಡ್’ ಹೊಸ ರೂಪ ಪಡೆಯಲಿದೆ. ಅಂದರೆ ಪೊಲೀಸ್ ಬ್ಯಾಂಡ್ ತಂಡಕ್ಕೆ 15 ವರ್ಷಗಳ ಬಳಿಕ ಹೊಸ ಸಂಗೀತಗಾರರನ್ನು ನೇಮಿಸಿಕೊಳ್ಳಲಾಗುತ್ತಿದೆ. ಎಲ್ಲವೂ ಹಿರಿಯ ಪೊಲೀಸ್ ಅಧಿಕಾರಿಗಳು ಅಂದುಕೊಂಡಂತೆ ನಡೆದರೆ ಈ ಬಾರಿಯ ಸರಳ ದಸರೆಯಲ್ಲಿಯೇ ಹೊಸ ಪೊಲೀಸ್ ಬ್ಯಾಂಡ್ ರಾಗಕ್ಕೆ ಮನಸೋಲಬಹುದು. […]

ಪೆಟ್ರೋಲ್ ಬೆಲೆ ಮತ್ತೇ ಗಗನಕ್ಕೆ -ರಾಜ್ಯದಲ್ಲಿ ಎಷ್ಟು ಗೊತ್ತಾ?

ಕಳೆದ ಕೆಲ ಸಮಯದಿಂದ ದೇಶದಲ್ಲಿ ತೈಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಲೇ ಬಂದಿದೆ. ಈಗಾಗಲೇ ಪೆಟ್ರೋಲ್​ ಶತಕದ ಗಡಿ ದಾಟಿದ್ದು, ಡೀಸೆಲ್​ ಬೆಲೆ ಶತಕದ ಅಂಚಿನಲ್ಲಿದೆ. ಇದರ ಪರಿಣಾಮ ವಾಹನ ಸವಾರರು ಅಂತೂ ಅತ್ತ ಉಗಿಯಲೂ ಆಗದೆ ಇತ್ತ ನುಂಗಲೂ ಆಗದಂತಹ ಪರಿಸ್ಥಿತಿಯಲ್ಲಿದ್ದಾರೆ. ದೇಶದ ಪ್ರಮುಖ ನಗರಗಳಲ್ಲಿ ​​ಬೆಲೆ ಪರಿಷ್ಕರಣೆಗೊಂಡ ಬಳಿಕ ಇಂದು ಪೆಟ್ರೋಲ್​, ಡೀಸೆಲ್​ ದರದ ವಿವರ ಇಲ್ಲಿ ಕೊಡಲಾಗಿದೆ.   ಹೊಸದಿಲ್ಲಿ: ಪೆಟ್ರೋಲ್‌, ಡೀಸೆಲ್‌ ದರ ಕಂಡು ಜನ ಸಾಮಾನ್ಯರು ನಿಗಿ ನಿಗಿ ಕೆಂಡವಾಗುತ್ತಿರುವಾಗಲೇ ದೇಶದಲ್ಲಿ ಮತ್ತೆ […]

ಸತತ 3ನೇ ದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ: ಸತತ ಮೂರನೇ ದಿನ ತೈಲ ದರದಲ್ಲಿ ಏರಿಕೆ ಕಂಡುಬಂದಿದೆ. ಆ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಶನಿವಾರ ಮತ್ತೊಂದು ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದಂತಾಗಿದೆ. ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ₹ 102.14 ಮತ್ತು ಮುಂಬೈನಲ್ಲಿ ₹108.19 ಆಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ ಬೆಲೆಯು ₹ 105.69 ಆಗಿದೆ. ಇದಕ್ಕೂ ಮೊದಲು, ಮೇ 4 ರಿಂದ ಜುಲೈ 17 ರ […]

ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಕನ್ಹಯ್ಯಾ ಗರಂ ಹೇಳಿಕೆ

ಹೊಸದಿಲ್ಲಿ: ತಮ್ಮ ವಿರುದ್ಧ ಹಲವು ಕಡೆ ಬಿಜೆಪಿಯು ದೇಶದ್ರೋಹದ ಆರೋಪವನ್ನು ಬಿಜೆಪಿಯು ಮಾಡಿದ್ದು ನಮಗೆ ಬಹಳ್ ಬೇಸರವನ್ನು ಉಂಟು ಮಾಡಿದೆ,ನಮ್ಮನ್ನು ‘ತುಕ್ಡೆ ತುಕ್ಡೆ‘ ಗ್ಯಾಂಗ್ ಎಂದಿದ್ದ ಬಿಜೆಪಿಯನ್ನು ನಾವು ತುಕ್ಡೆ ತುಕ್ದೆ ಮಾಡಿಯೇ ತಿರುತ್ತೇವೆ ಎಂದು ಸವಾಲ್ ಹಾಕಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಕಾಂಗ್ರೆಸ್ ಸೇರ್ಪಡೆಯಾದ ಕನ್ನಯ್ಯ ಕುಮಾರ್ ಈ ರೀತಿಯ ಹೇಳಿಕೆ ನೀಡಿ ಬಿಜೆಪಿಯನ್ನು ಚುನಾವಣೆಯಲ್ಲಿ ಸೋಲಿಸಬಹುದು ಎಂದು ಅವರು ದೃಢ ನಂಬಿಕೆಯನ್ನು ಮಾಧ್ಯಮಗಳ್ ಮುಖಾಂತರ ವ್ಯಕ್ತಪಡಿಸಿದ್ದಾರೆ. “ಬಿಜೆಪಿ ನನ್ನನ್ನು ‘ತುಕ್ಡೆ ತುಕ್ಡೆ ಗ್ಯಾಂಗ್’ ಎಂದು ಕರೆಯುತ್ತದೆ. ನಾನು ಬಿಜೆಪಿ ಪಾಲಿಗೆ […]

ʼಪಾರ್ಲೆ-ಜಿʼ ಬಗ್ಗೆ ಹಬ್ಬಿದೆ ಹೀಗೊಂದು ವದಂತಿ.! ಬಿಸ್ಕೆಟ್‌ ಕೊಳ್ಳಲು ಅಂಗಡಿ ಮುಂದೆ ಸಾಲುಗಟ್ಟಿ ನಿಂತ ಜನ

ನಿಮ್ಮ ಮನೆಯಲ್ಲಿ ಐದು ಎಣ್ಣೆಗಳ ಮಿಶ್ರಣ ಮಾಡಿದ ದೀಪ ಹಚ್ಚದಿದ್ದರೆ ಕೇಡು ಸಂಭವಿಸುತ್ತದೆ, ಮಕ್ಕಳಿಗೆ ಕಣ್ಣಿಗೆ ಕಪ್ಪು ಬಣ್ಣ ಮೆತ್ತದಿದ್ದರೆ ಅವರ ಆರೋಗ್ಯ ಕ್ಷೀಣಿಸುತ್ತದೆ ಎಂಬ ವದಂತಿಗಳು ಕಾಡ್ಗಿಚ್ಚಿನಂತೆ ಕೆಲವೊಮ್ಮೆ ಹಬ್ಬುತ್ತಾ ನಮ್ಮ ಕುಟುಂಬಕ್ಕೂ ಬಡಿದಿರುತ್ತವೆ. ಆಗ ನಾವು ಕೂಡ ಯಾವುದೇ ವೈಜ್ಞಾನಿಕ ಆಧಾರಗಳಿಗೆ ತಲೆಕೆಡಿಸಿಕೊಳ್ಳದೆಯೇ ಅಂಧಶ್ರದ್ಧೆಯ ಮೂಲಕ ವದಂತಿಯನ್ನು ಆಚರಣೆ ಮಾಡಿರುತ್ತೇವೆ. ಯಾಕೆಂದರೆ, ಯಾರಿಗೂ ಕೇಡು ಸಂಭವಿಸುವುದು ಬೇಡವಾಗಿರುತ್ತದೆ. ಇದೇ ರೀತಿಯ ಬಾಯಿಂದ ಬಾಯಿಗೆ ಹಬ್ಬಿದ ಮಾತೊಂದು ಬಿಹಾರದಲ್ಲಿ ‘ಪಾರ್ಲೆ-ಜಿ ಬಿಸ್ಕೆಟ್‌ ‘ ಮಾರಾಟ ಹೆಚ್ಚಿಸಿದೆ! […]

BIG NEWS: ಜೇಮ್ಸ್ ಬಾಂಡ್ ಹೆಸರಲ್ಲಿ ಕಳ್ಳತನ; 007 ಎಂದು ಗೋಡೆ ಮೇಲೆ ಬರೆದು ಎಸ್ಕೇಪ್; ಬಿಚ್ಚು ಗ್ಯಾಂಗ್ ನ ನಾಲ್ವರು ಖದೀಮರ ಬಂಧನ

ಬೆಂಗಳೂರು: ಕರ್ನಾಟಕದಲ್ಲಿ ‘ಜೇಮ್ಸ್ ಬಾಂಡ್’ ಹೆಸರಿನಲ್ಲಿ ಹಾಗೂ ರಾಜಸ್ಥಾನದಲ್ಲಿ ಬಿಚ್ಚು ಗ್ಯಾಂಗ್ ಹೆಸರಲ್ಲಿ ಕಳ್ಳತನ ಮಾಡುತ್ತಿದ್ದ ಬಿಚ್ಚು ಗ್ಯಾಂಗ್ ನ ನಾಲ್ವರು ಖದೀಮರನ್ನು ಇದೀಗ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಉದ್ಯಮಿಗಳು, ವ್ಯಾಪಾರಿಗಳು ಹಾಗೂ ಶೋ ರೂಂ ಗಳನ್ನೇ ಟಾರ್ಗೆಟ್ ಮಾಡಿಕೊಂಡಿದ್ದ ಈ ಗ್ಯಾಂಗ್ ರಾತ್ರಿ ವೇಳೆ ಶೋ ರೂಂ ಗಳಿಗೆ ನುಗ್ಗಿ ಹಣವನ್ನು ದೋಚುತ್ತಿದ್ದರು. ಅಲ್ಲದೇ ಮನೆಗಳಲ್ಲೂ ಕಳ್ಳತನ ಮಾಡಿ ಬಳಿಕ ಗೋಡೆಯ ಮೇಲೆ ‘007 ಫಿರ್ ಆಯೇಂಗೆ’ ಎಂದು ಬರೆದು ಎಸ್ಕೇಪ್ ಆಗುತ್ತಿದ್ದರು. ಆಗಸ್ಟ್ 22ರ […]

ಕೋವಿಡ್‌ನಿಂದ ಚೇತರಿಸಿಕೊಂಡವರಿಗೆ ಶಾಕಿಂಗ್ ನ್ಯೂಸ್‌: ಪ್ರತಿ ಮೂವರಲ್ಲಿ ಒಬ್ಬರಿಗೆ ದೀರ್ಘ ಕಾಲ ಕಾಡಲಿದೆಯಂತೆ ‘ಕರೋನ’

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಕೋವಿಡ್ -19 ನಂತರದ ರೋಗಿಗಳಲ್ಲಿ ಕಾಣಿಸಿಕೊಳ್ಳುವ ((Long Covid Symptoms) ಕೋವಿಡ್ ರೋಗಲಕ್ಷಣಗಳಿಗೆ ಸಂಬಂಧಿಸಿದ ಅಧ್ಯಯನದಲ್ಲಿ ಆಘಾತಕಾರಿ ಸಂಗತಿಗಳನ್ನು ಕಂಡು ಕೊಂಡಿದ್ದು ಆತಂಕವನ್ನು ಹೆಚ್ಛಳ ಮಾಡಿದೆ. ಹೌದು, ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಸಂಶೋಧಕರ ಪ್ರಕಾರ, ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡ ನಂತರವೂ, ಪ್ರತಿ 3 ರೋಗಿಗಳಲ್ಲಿ ಒಬ್ಬರು ದೀರ್ಘ ಕೋವಿಡ್‌ನ ಲಕ್ಷಣಗಳನ್ನು ಹೊಂದಿರುತ್ತಾರೆ ಎನ್ನುವ ಆಘಾತಕಾರಿ ಅಂಶವನ್ನು ಹೊರ ಹಾಕಿದೆ.   (Long Covid Symptoms) ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಹೆಲ್ತ್ ರಿಸರ್ಚ್‌ನ ತಜ್ಞರ ತಂಡವು […]