
ಬಸವರಾಜು ಬೊಮ್ಮಾಯಿಯವರು ಈ ಬಾರಿಯ ಮೈಸೂರು ದಸರದ ಉದ್ಘಾಟಕರು ಯಾರು ಎಂಬ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ರಾಜ್ಯದ ಮಾಜಿ ಮುಖ್ಯ ಮಂತ್ರಿ ಎಸ್ ಎಂ ಕೃಷ್ಣ ರವರಿಂದಲೇ ಈ ಬಾರಿಯ ದಸರಾ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದ್ದಾರೆ. ದಸರಾ ಹಬ್ಬದ ಸಿದ್ದತೆ ಕುರಿತು ನಡೆಸಿದ ಚರ್ಚೆಯಲ್ಲಿ ಈ ಕುರಿತು ಹೇಳಿಕೆ ನೀಡಲಾಯಿತು.
ಅಕ್ಟೋಬರ್ 2ರಿಂದ ಈ ಬಾರಿ ನಾಡಹಬ್ಬ ದಸರಾಗೆ ಚಾಲನೆ ಸಿಗಲಿದೆ. ಅಲ್ಲದೆ ಕೋವಿಡ್ – 19 ಕಾಳಜಿಯ ದೃಷ್ಟಿಯಿಂದ, ಕರ್ನಾಟಕ ಸರ್ಕಾರವು ಈ ವರ್ಷ ಮೈಸೂರು ದಸರಾವನ್ನು ಸರಳ ಮತ್ತು ಸಾಂಪ್ರದಾಯಿಕ ರೀತಿಯಲ್ಲಿ ಆಚರಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
http://mykanasu.com/wp-content/uploads/2021/09/Anavarana.mp4
Share on facebook
Facebook
Share on twitter
Twitter
Share on linkedin
LinkedIn
Share on whatsapp
WhatsApp
Share on email
Email
